ಕಾವೇರಿ ವಿಚಾರ ಕುರಿತು ಕರ್ನಾಟಕ ವಿರೋಧಿ ಕೆಲಸ ಮಾಡುತ್ತಿರುವ ಕೇಂದ್ರ ಮತ್ತು ತಮಿಳುನಾಡು ಸರ್ಕಾರಗಳ ಕ್ರಮ ಖಂಡಿಸಿ ೨೯-೦೯-೨೦೧೨ ರ ಸಂಜೆ ನಮ್ಮ ಕಾರ್ಯಕರ್ತರು ಬೆಂಗಳೂರಿನ ಬಿ.ಬಿ.ಎಂ.ಪಿ. ಕೇಂದ್ರ ಕಚೇರಿಯಿಂದ ಸ್ವಾತಂತ್ರ್ಯ ಉದ್ಯಾನದ ವರೆಗೆ ಪಂಜಿನ ಮೆರವಣಿಗೆ ನಡೆಸುವ ಮೂಲಕ ಪ್ರತಿಭಟನೆ ನಡೆಸಿದರು.

ಇದರ ಪತ್ರಿಕಾ ವರದಿಗಳನ್ನು ಇಲ್ಲಿ ನೋಡಿ.

KP_News

UV_News