ಬೆಳಗಾವಿಯಲ್ಲಿ ಎಂ.ಇ.ಎಸ್. ತನ್ನ ಎಂದಿನ ಕ್ಯಾತೆ ಮತ್ತೆ ತೆಗೆದಿದೆ, ಮಹಾಮೇಳಾವ ನಡೆಸಿ ಸೌಹಾರ್ದತೆಯಿಂದ ಬಾಳ್ವೆ ನಡೆಸುತ್ತಿರುವ ಕನ್ನಡಿಗರು ಮತ್ತು ಮರಾಠಿಗರ ನಡುವೆ ಕಲಹದ ಬೀಜ ಬಿತ್ತಲು ಪ್ರಯತ್ನಿಸುತ್ತಿದೆ.

ಬೆಳಗಾವಿಯಲ್ಲಿ ಮಹಾಮೇಳಾವ ನಡೆಸಲು ಮುಂದಾಗಿರುವ ಎಂ.ಇ.ಎಸ್. ಕ್ರಮವನ್ನು ಖಂಡಿಸಿ ನಮ್ಮ ವೇದಿಕೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಂತರ ಬೆಂಗಳೂರಿನಲ್ಲಿ ನಮ್ಮ ರಾಜ್ಯಾಧ್ಯಕ್ಷರಾದ ನಾರಾಯಣ ಗೌಡರು ಮಹಾಮೇಳಾವಕ್ಕೆ ಅವಕಾಶ ಕೊಡಬಾರದು ಎಂದು ಆಗ್ರಹಿಸಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನವಿ ಪತ್ರ ನೀಡಿದರು.

ಇದರ ವರದಿಯನ್ನು ಇಲ್ಲಿ ನೋಡಿ.

 

VK_geluvu

KP_geluvu