ಸರ್ಕಾರಿ ಮತ್ತು ಅರೆ ಸರ್ಕಾರಿ ಕಟ್ಟಡಗಳ ಮೇಲೆ ಕನ್ನಡ ಬಾವುಟವನ್ನು ಹಾರಿಸಬಾರದು ಎಂದು ಕರ್ನಾಟಕ ಸರ್ಕಾರ ಆದೇಶ ಹೊರಡಿಸಿತ್ತು. ಈ ಆದೇಶವನ್ನು ಹಿಂತೆಗೆದುಕೊಳ್ಳುವಂತೆ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾದ್ಯಂತ ಹೋರಾಟ ನಡೆಸಿದ್ದರ ಫಲವಾಗಿ ಕರ್ನಾಟಕ ಸರ್ಕಾರ ಈ ಆದೇಶವನ್ನು ಹಿಂತೆಗೆದುಕೊಂಡಿದೆ.
ಅದರ ವರದಿಯನ್ನು ಇಲ್ಲಿ ನೋಡಿ