ಮಾಧ್ಯಮ ವರದಿಗಳು

06 Sep 2010

ಹಿಂದಿ ದಿವಸದ ವಿರುದ್ಧ ಪ್ರತಿಭಟನೆ

೨೦೦೮ ರಲ್ಲಿ ಹಿಂದಿ ಹೇರಿಕೆ ವಿರುದ್ಧ ನಡೆಸಿದ ಹೋರಾಟಗಳ ಬಗ್ಗೆ ರಾಜ್ಯಾಧ್ಯಕ್ಷರಾದ ಟಿ.ಎ. ನಾರಾಯಣಗೌಡರ ಮನದಾಳದ ಮಾತು- ಸ್ವಾಭಿಮಾನಿ ಕನ್ನಡಿಗರೇ, ಕಳೆದ ವಾರ ಕರ್ನಾಟಕದ ಕೇಂದ್ರ ಸರ್ಕಾರಿ ಕಛೇರಿಗಳಲ್ಲಿ ಕೇಂದ್ರಸರ್ಕಾರದ ಅಧಿಸೂಚನೆಯಂತೆ ನಡೆಸಲು ಉದ್ದೇಶಿಸಲಾಗಿದ್ದ ಹಿಂದಿ ದಿನದ ವಿರುದ್ಧವಾಗಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಿತು. ಯಾವ ದೇಶ ಸಮಾನತೆಯ ಆಧಾರದ ಮೇಲೆ ನಿಲ್ಲಬೇಕಿತ್ತೋ ...

ಮುಂದೆ ಓದಿ...
13 Jul 2010

ಎಂ.ಇ.ಎಸ್. ಪುಂಡಾಟಿಕೆ ವಿರುದ್ಧ ಕರವೇ ಪ್ರತಿಭಟನೆ

ಬೆಳಗಾವಿ ಕರ್ನಾಟಕದ್ದೇ ಎಂದು ಸಾರಲು ಕರವೇ ನಿರಂತರವಾಗಿ ಹೋರಾಟಗಳನ್ನು ನಡೆಸುತ್ತಿರುವುದು ಎಲ್ಲರಿಗೂ ತಿಳಿದಿದೆ. ಈ ಹೋರಾಟಗಳ ಪರಿಣಾಮವಾಗಿ ಕೇಂದ್ರ ಸರಕಾರ ಬೆಳಗಾವಿ ಕರ್ನಾಟಕದ್ದೇ ಎಂಬ ಪ್ರಮಾಣ ಪತ್ರವನ್ನು ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದೆ. ನಾಡವಿರೋಧಿ ಎಂಇಎಸ್ ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಲು ಹಲವಾರು ಹುನ್ನಾರಗಳನ್ನು ನಡೆಸುತ್ತಿದೆ. ಎಂಇಎಸ್ ತನ್ನ ಅಸ್ತಿತ್ವವನ್ನು ಕಳೆದುಕೊಳ್ಳುತ್ತಿದ್ದು, ಕೇಂದ್ರ ಸರಕಾರದ ಪ್ರಮಾಣ ಪತ್ರದಿಂದ ...

ಮುಂದೆ ಓದಿ...
07 Jul 2010

ಬೆಳಗಾವಿ ಕರ್ನಾಟಕದ್ದು ಎಂದು ಕೇಂದ್ರ ಸರಕಾರದಿಂದ ಪ್ರಮಾಣ ಪತ್ರ

ಕೇಂದ್ರ ಸರಕಾರ ಸುಪ್ರೀಂಕೋರ್ಟ್ ನಲ್ಲಿ ಬೆಳಗಾವಿ ಕರ್ನಾಟಕಕ್ಕೆ ಸೇರಿದ್ದು ಎಂದು ಪ್ರಮಾಣ ಪತ್ರ ಸಲ್ಲಿಸಿರುವುದಕ್ಕೆ ನಮ್ಮ ಕಾರ್ಯಕರ್ತರು ಸಿಹಿ ವಿತರಿಸಿ ಸಂಭ್ರಮಿಸಿದರು. ಪತ್ರಿಕಾ ವರದಿಯನ್ನು ನೋಡಿ  

ಮುಂದೆ ಓದಿ...
22 Jun 2010

ಹೊಗೇನಕಲ್ ಅಕ್ರಮ ಯೋಜನೆ ವಿರುದ್ಧ ಚಾಮರಾಜನಗರ ಜಿಲ್ಲೆ ಬಂದ್ ಯಶಸ್ವಿ

ಹೊಗೇನಕಲ್ ಅಕ್ರಮ ಯೋಜನೆಗೆ ವಿರೋಧಿಸಿ ಕರವೇ ಕರೆ ನೀಡಿದ್ದ ಚಾಮರಾಜನಗರ ಜಿಲ್ಲೆ ಬಂದ್ ಶಾಂತಿಯುತವಾಗಿ ಯಶಸ್ವಿಯಾಗಿದೆ. ಇದರ ಬಗೆಗಿನ ಪತ್ರಿಕಾ ವರದಿ ನೋಡಿ-

ಮುಂದೆ ಓದಿ...
25 May 2010

ಹೊಗೇನಕಲ್ ಅಕ್ರಮ ಯೋಜನೆ ವಿರುದ್ಧ ಸಂಸತ್ತಿನಲ್ಲಿ ದನಿಯೆತ್ತಲು ಆಗ್ರಹ 

ಕರ್ನಾಟಕಕ್ಕೆ ಸೇರಿದ ಹೊಗೇನಕಲ್ ಅರಣ್ಯ ಪ್ರದೇಶದಲ್ಲಿ ಅಕ್ರಮ ಯೋಜನೆ ನಡೆಸುತ್ತಿದ್ದರೂ, ಸಂಸತ್ತಿನಲ್ಲಿ ದನಿಯೆತ್ತದೆ, ಮೌನವಾಗಿರುವ ರಾಜ್ಯದ ಸಂಸತ್ ಸದಸ್ಯರ ವಿರುದ್ಧ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪತ್ರಿಕಾ ವರದಿಗಳನ್ನು ಇಲ್ಲಿ ನೋಡಿ

ಮುಂದೆ ಓದಿ...
01 May 2010

ಹೊಗೇನಕಲ್ ಅಕ್ರಮ ಯೋಜನೆ ವಿರುದ್ಧ ಸಂಸತ್ತಿನಲ್ಲಿ ದನಿಯೆತ್ತಲು ಆಗ್ರಹ

ಕರ್ನಾಟಕಕ್ಕೆ ಸೇರಿದ ಹೊಗೇನಕಲ್ ಅರಣ್ಯ ಪ್ರದೇಶದಲ್ಲಿ ಅಕ್ರಮ ಯೋಜನೆ ನಡೆಸುತ್ತಿದ್ದರೂ, ಸಂಸತ್ತಿನಲ್ಲಿ ದನಿಯೆತ್ತದೆ, ಮೌನವಾಗಿರುವ ರಾಜ್ಯದ ಸಂಸತ್ ಸದಸ್ಯರ ವಿರುದ್ಧ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪತ್ರಿಕಾ ವರದಿಗಳನ್ನು ಇಲ್ಲಿ ನೋಡಿ

ಮುಂದೆ ಓದಿ...
28 Apr 2010

ಹೊಗೇನಕಲ್ ನಲ್ಲಿ ಅಕ್ರಮ ಯೋಜನೆಯ ವಿರುದ್ಧ ಖಂಡನಾ ಸಭೆ

ತಮಿಳುನಾಡು ಹೊಗೇನಕಲ್ ನಲ್ಲಿ ಅಕ್ರಮವಾಗಿ ನಡೆಸಲು ಉದ್ದೇಶಿಸಿರುವ ಯೋಜನೆಗೆ ಖಂಡನಾ ಸಭೆಯನ್ನು ನಡೆಸಲಾಯಿತು. ಈ ಸಭೆಯಲ್ಲಿ ಭಾಗವಹಿಸಿದ್ದ ಹಲವಾರು ಕನ್ನಡದ ಗಣ್ಯರು ಮತ್ತು ರೈತ ಮುಖಂಡರು ತಮಿಳುನಾಡಿನ ಯೋಜನೆಯ ವಿರುದ್ಧ ದನಿಯೆತ್ತಿದರು. ಈ ಸಭೆಯ ಪತ್ರಿಕಾ ವರದಿಯನ್ನು ನೋಡಿ-

ಮುಂದೆ ಓದಿ...
27 Apr 2010

ಹೊಗೇನಕಲ್ ಅಕ್ರಮ ಯೋಜನೆ ವಿರುದ್ಧ ರಾಜ್ಯವ್ಯಾಪಿ ಪ್ರತಿಭಟನೆ

ಹೊಗೇನಕಲ್ ಪ್ರದೇಶದಲ್ಲಿ ಅಕ್ರಮವಾಗಿ ಯೋಜನೆ ಶುರು ಮಾಡಿರುವ ತಮಿಳುನಾಡು ಸರ್ಕಾರದ ವಿರುದ್ಧ ನಮ್ಮ ಕಾರ್ಯಕರ್ತರು ಚಾಮರಾಜನಗರ, ಕಲ್ಬುರ್ಗಿ, ಗದಗ, ಧಾರವಾಡ, ಕೊಪ್ಪಳ, ಹಾವೇರಿ, ಕೋಲಾರ, ಚಿತ್ರದುರ್ಗ, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ 27-04-2010 ರಂದು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯ ಪತ್ರಿಕಾ ವರದಿಗಳನ್ನು ಇಲ್ಲಿ ನೋಡಿ.  

ಮುಂದೆ ಓದಿ...
17 Apr 2010

ಕರ್ನಾಟಕದಲ್ಲಿ ಎಂ.ಇ.ಎಸ್ ಹಾಗು ಶಿವಸೇನೆಯನ್ನು ನಿಷೇಧಿಸಿ : ಟಿ. ಎ. ನಾರಾಯಣಗೌಡ

ಮುಂದೆ ಓದಿ...
09 Feb 2010

ಬೆಳಗಾವಿ ಜಿಲ್ಲಾ ಪಂಚಾಯತಿ ಸಭೆಯಲ್ಲಿ ದಾಂಧಲೆ ಎಬ್ಬಿಸಿದ ಎಂಇಎಸ್ ಸದಸ್ಯರನ್ನು ಅನರ್ಹಗೊಳಿಸಿ – ಕ.ರ.ವೇ.

ಬೆಳಗಾವಿ ಜಿಲ್ಲಾ ಪಂಚಾಯತಿ ಸಭೆಯಲ್ಲಿ ಮರಾಠಿ ನುಡಿ ಬಳಸುವಂತೆ ಗದ್ದಲ ಎಬ್ಬಿಸಿರುವ ಎಂ.ಇ.ಎಸ್. ಸದಸ್ಯರ ಸದಸ್ಯತ್ವವನ್ನು ಅನೂರ್ಜಿತಗೊಳಿಸಬೇಕೆಂದು ನಮ್ಮ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಟಿ.ಎ. ನಾರಾಯಣ ಗೌಡರು ಆಗ್ರಹಿಸಿದ್ದಾರೆ. ಬೆಳಗಾವಿ ಜಿಲ್ಲಾ ಪಂಚಾಯತಿ ಸಭೆಯ ನಡವಳಿಯನ್ನು ಮರಾಠಿ ನುಡಿಯಲ್ಲಿ ನೀಡುವಂತೆ ನಡೆಸಿದ ದಾಂಧಲೆಯನ್ನು ಖಂಡಿಸಿರುವುದರ ವರದಿಯನ್ನು ಇಲ್ಲಿ ನೋಡಿ:

ಮುಂದೆ ಓದಿ...
891012