ಕೇಂದ್ರ ಸರಕಾರದ ಒತ್ತಾಯಪೂರ್ವಕ ಹಿಂದಿ ಹೇರಿಕೆ ಖಂಡಿಸಿ ಮೈಸೂರಿನಲ್ಲಿ ನಾವು ನಡೆಸಿದ ದುಂಡು ಮೇಜಿನ ಸಭೆಯ ಕೆಲ ಚಿತ್ರಗಳನ್ನು ಇಲ್ಲಿ ನೋಡಿ:
ಮುಂದೆ ಓದಿ...ಹೋರಾಟಗಳು
ಕೇಂದ್ರ ಸರಕಾರದ ಒತ್ತಾಯಪೂರ್ವಕ ಹಿಂದಿ ಹೇರಿಕೆ ಖಂಡಿಸಿ ೨೭ ಜೂನ್ ರಂದು ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ದುಂಡು ಮೇಜಿನ ಸಭೆಯ ಕೆಲ ಚಿತ್ರಗಳನ್ನು ಇಲ್ಲಿ ನೋಡಿ:
ಮುಂದೆ ಓದಿ...ಕರ್ನಾಟಕ ಸರಕಾರದ ಬೆಂಗಳೂರು ಮೆಟ್ರೋ ಸಂಸ್ಥೆಯಲ್ಲಿ ಕರ್ನಾಟಕ ಸರಕಾರದ ಭಾಷಾ ನೀತಿಯನ್ನು ಉಲ್ಲಂಘಿಸಿ ಹಿಂದಿಯನ್ನು ಮೆರೆಸುತ್ತಿರುವುದರ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಸತತವಾಗಿ ಪ್ರತಿಭಟಿಸುತ್ತ ಬಂದಿದೆ. ಬೆಂಗಳೂರು ಮೆಟ್ರೋ ಸಂಸ್ಥೆಯ ಅನವಶ್ಯಕ ಹಿಂದಿ ಬಳಕೆಯನ್ನು ವಿರೋಧಿಸಿ ಹಾಗು ಕನ್ನಡಿಗರಿಗೆ ಉದ್ಯೋಗದಲ್ಲಿ ಸಿಂಹಪಾಲು ಸಿಗಬೇಕೆಂದು ಆಗ್ರಹಿಸಿ ಈಗ ಬೆಂಗಳೂರು ಮೆಟ್ರೋ ಕಚೇರಿಯ ಮುಂದೆ ನಾರಾಯಣಗೌಡರ ನಾಯಕತ್ವದಲ್ಲಿ ನೂರಾರು ...
ಮುಂದೆ ಓದಿ...ಕರ್ನಾಟಕ ಸರಕಾರದ ಬೆಂಗಳೂರು ಮೆಟ್ರೋ ಸಂಸ್ಥೆಯಲ್ಲಿ ಕರ್ನಾಟಕ ಸರಕಾರದ ಭಾಷಾ ನೀತಿಯನ್ನು ಉಲ್ಲಂಘಿಸಿ ಹಿಂದಿಯನ್ನು ಮೆರೆಸುತ್ತಿರುವುದರ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಸತತವಾಗಿ ಪ್ರತಿಭಟಿಸುತ್ತ ಬಂದಿದೆ. ಬೆಂಗಳೂರು ಮೆಟ್ರೋ ಸಂಸ್ಥೆಯ ಅನವಶ್ಯಕ ಹಿಂದಿ ಬಳಕೆಯನ್ನು ವಿರೋಧಿಸಿ ಹಾಗು ಕನ್ನಡಿಗರಿಗೆ ಉದ್ಯೋಗದಲ್ಲಿ ಸಿಂಹಪಾಲು ಸಿಗಬೇಕೆಂದು ಆಗ್ರಹಿಸಿ ಬೆಂಗಳೂರು ಮೆಟ್ರೋ ಕಚೇರಿಯ ಮುಂದೆ ನಾರಾಯಣಗೌಡರ ನಾಯಕತ್ವದಲ್ಲಿ ನೂರಾರು ಕಾರ್ಯಕರ್ತರು ...
ಮುಂದೆ ಓದಿ...ಕರ್ನಾಟಕ ಸರಕಾರದ ಬೆಂಗಳೂರು ಮೆಟ್ರೋ ಸಂಸ್ಥೆಯಲ್ಲಿ ಕರ್ನಾಟಕ ಸರಕಾರದ ಭಾಷಾ ನೀತಿಯನ್ನು ಉಲ್ಲಂಘಿಸಿ ಹಿಂದಿಯನ್ನು ಮೆರೆಸುತ್ತಿರುವುದರ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಸತತವಾಗಿ ಪ್ರತಿಭಟಿಸುತ್ತ ಬಂದಿದೆ. ಬೆಂಗಳೂರು ಮೆಟ್ರೋ ಸಂಸ್ಥೆಯ ಅನವಶ್ಯಕ ಹಿಂದಿ ಬಳಕೆಯನ್ನು ವಿರೋಧಿಸಿ ಹಾಗು ಕನ್ನಡಿಗರಿಗೆ ಉದ್ಯೋಗದಲ್ಲಿ ಸಿಂಹಪಾಲು ಸಿಗಬೇಕೆಂದು ಆಗ್ರಹಿಸಿ ಬೆಂಗಳೂರು ಮೆಟ್ರೋ ಕಚೇರಿಯ ಮುಂದೆ ನಾರಾಯಣಗೌಡರ ನಾಯಕತ್ವದಲ್ಲಿ ನೂರಾರು ಕಾರ್ಯಕರ್ತರು ...
ಮುಂದೆ ಓದಿ...ಕರ್ನಾಟಕದಲ್ಲಿರುವ ಅಂಗಡಿ ಮುಂಗಟ್ಟುಗಳ ನಾಮಫಲಕಗಳಲ್ಲಿ ಕನ್ನಡದ ಕಡ್ಡಾಯ ಬಳಕೆಯ ವಿಚಾರದಲ್ಲಿ ಕರ್ನಾಟಕ ಸರಕಾರ ದಿಟ್ಟ ಹೆಜ್ಜೆಯನ್ನಿಡುವಂತೆ ಒತ್ತಾಯಿಸುವ ಕರವೇ ಪತ್ರಿಕಾ ಪ್ರಕಟಣೆ.
ಮುಂದೆ ಓದಿ...ಬೆಂಗಳೂರು ಮೆಟ್ರೋ ನಡೆಸುತ್ತಿರುವ ಹಿಂದಿ ಹೇರಿಕೆಯನ್ನು ವಿರೋಧಿಸಿ ಹಾಗು ಬೆಂಗಳೂರು ಮೆಟ್ರೋನಲ್ಲಿರುವ ಉದ್ಯೋಗಗಳನ್ನ ಕನ್ನಡಿಗರಿಗೇ ನೀಡಬೇಕೆಂದು ಆಗ್ರಹಿಸಿ ನಾರಾಯಣಗೌಡರ ನೇತೃತ್ವದಲ್ಲಿ ಕರವೇಯ ಒಂದು ನಿಯೋಗ ಇಂದು ಬೆಂಗಳೂರು ಮೆಟ್ರೋದ ವ್ಯವಸ್ಥಾಪಕ ನಿರ್ದೇಶಕರನ್ನ ಭೇಟಿ ಮಾಡಿತು. ಅತಿ ತುರ್ತಾಗಿ ರಾಜ್ಯ ಸರಕಾರದ ಜೊತೆ ಇದರ ಬಗ್ಗೆ ಮಾತುಕತೆ ನಡೆಸಿ ಕನ್ನಡ ಪರವಾದ ನಿರ್ಧಾರ ತೆಗೆದುಕೊಳ್ಳುವೆವು ಎಂಬ ಆಶ್ವಾಸನೆಯನ್ನ ...
ಮುಂದೆ ಓದಿ...ಬೆಂಗಳೂರು ಮೆಟ್ರೋ ನಡೆಸುತ್ತಿರುವ ಹಿಂದಿ ಹೇರಿಕೆಯನ್ನು ವಿರೋಧಿಸಿ ಹಾಗು ಬೆಂಗಳೂರು ಮೆಟ್ರೋನಲ್ಲಿರುವ ಉದ್ಯೋಗಗಳನ್ನ ಕನ್ನಡಿಗರಿಗೇ ನೀಡಬೇಕೆಂದು ಆಗ್ರಹಿಸಿ ನಾರಾಯಣಗೌಡರ ನೇತೃತ್ವದಲ್ಲಿ ಕರವೇಯ ಒಂದು ನಿಯೋಗ ಇಂದು ಬೆಂಗಳೂರು ಮೆಟ್ರೋದ ವ್ಯವಸ್ಥಾಪಕ ನಿರ್ದೇಶಕರನ್ನ ಭೇಟಿ ಮಾಡಿತು. ಅತೀ ತುರ್ತಾಗಿ ರಾಜ್ಯ ಸರಕಾರದ ಜೊತೆ ಇದರ ಬಗ್ಗೆ ಮಾತುಕತೆ ನಡೆಸಿ ಕನ್ನಡ ಪರವಾದ ನಿರ್ಧಾರ ತೆಗೆದುಕೊಳ್ಳುವೆವು ಎಂಬ ಆಶ್ವಾಸನೆಯನ್ನ ...
ಮುಂದೆ ಓದಿ...ಬೆಳಗಾವಿಯಲ್ಲಿ ನಾಡದ್ರೋಹಿ ಎಂ.ಈ.ಎಸ್ ನವರು ನಡೆಸುವ ಕರ್ನಾಟಕ ವಿರೋಧಿ ಕೆಲಸಗಳನ್ನು ಪ್ರತಿಭಟಿಸುವ ನಮ್ಮ ವೇದಿಕೆಯ ಬೆಳಗಾವಿ ಜಿಲ್ಲೆಯ ಮುಖಂಡರ ಮೇಲೆ ಪೋಲೀಸ್ ಇಲಾಖೆಯು(ಗೃಹ ಇಲಾಖೆ) ರೌಡಿ ಶೀಟರ್ ಪ್ರಕರಣ ದಾಖಲಿಸಿರುವ ಕ್ರಮವನ್ನು ಖಂಡಿಸುವ ಖಂಡನಾ ಸಭೆಯನ್ನು ನೆನ್ನೆ (23-11-2013) ರಂದು ನಡೆಸಿದೆವು. ಆ ಕುರಿತ ಪತ್ರಿಕಾ ಪ್ರಕಟನೆಯನ್ನು ಕೆಳಗೆ ನೋಡಿ:
ಮುಂದೆ ಓದಿ...ಹೊಸ ವಿಮಾನ ನಿಲ್ದಾಣದಲ್ಲಿ ಕನ್ನಡಿರಿಗೆ ಉದ್ಯೋಗ ನೀಡಲು ಆಗ್ರಹ
ಮುಂದೆ ಓದಿ...