Karnataka Rashana Vedike
Kuvempu
ico_adhyaksharalEkhaniyinda3.jpg
kvrblog.jpg
Sangatane.jpg

ಕನ್ನಡ ವಿಶ್ವವಿದ್ಯಾಲಯದ ನೆಲ ಪರಭಾರೆ

ಕ.ರ.ವೇ ಹೋರಾಟಗಳು

ಹಂಪಿಯಲ್ಲಿರುವ ಕನ್ನಡ ವಿಶ್ವವಿದ್ಯಾಲಯದ ನೆಲವನ್ನು ಕರ್ನಾಟಕ ಸರ್ಕಾರ ಕನ್ನಡಿಗರ ವಿರೋಧದ ನಡುವೆ ಟ್ರಸ್ಟ್ ಒಂದಕ್ಕೆ ಪರಭಾರೆ ಮಾಡಲು ಮುಂದಾಗಿದೆ. ಇದನ್ನು ಕರ್ನಾಟಕ ರಕ್ಷಣಾ ವೇದಿಕೆಯು ಖಂಡಿಸುತ್ತದೆ, ಮತ್ತು ಇದಕ್ಕೆ ರಾಜ್ಯಪಾಲರು ಕಡಿವಾಣ ಹಾಕುವಂತೆ ಒತ್ತಾಯಿಸಲು ಪ್ರತಿಭಟನಾ ಜಾಥವನ್ನು ಹಮ್ಮಿಕೊಂಡು ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಲಾಗಿದೆ.

 ಪ್ರತಿಭಟನೆಯ ಪತ್ರಿಕಾ ವರದಿ ಇಲ್ಲಿ ನೋಡಿ

 

ಕ.ರ.ವೇ ಹೋರಾಟಗಳು - ವಿಭಾಗದ ಇತರ ಅಂಕಣಗಳು

ನಿಮ್ಮ ಸ್ನೇಹಿತನಿಗೆ ಈ ಅಂಕಣ ಕಳಿಸಿ
 
ಪ್ರಕಟಣೆಗಳಿಗೆ ನೋಂದಾಯಿಸಿಕೊಳ್ಳಿ