ಕರ್ನಾಟಕದ ಆಡಳಿತದಲ್ಲಿ ಭ್ರಷ್ಟಾಚಾರವನ್ನು ತಡೆಗಟ್ಟಲು ಇರುವ ಲೋಕಾಯುಕ್ತ ಸಂಸ್ಥೆಗೆ ಸರಿಯಾದ ಅಧಿಕಾರವನ್ನು ನೀಡದೇ, ಭ್ರಷ್ಟಾಚಾರವನ್ನು ತಡೆಗಟ್ಟಲು ವಿಫಲವಾಗಿರುವ ರಾಜ್ಯ ಸರಕಾರದ ನಡೆಯನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು 24/6/2010 ರಂದು ಪ್ರತಿಭಟನೆ ನಡೆಸಿದರು. ಇದರ ಪತ್ರಿಕಾ ವರದಿಯನ್ನು ನೋಡಿ-
http://karave.blogspot.com/2010/06/lokaayukta-samsthege-adikara.html
|