Karnataka Rashana Vedike
Kuvempu
Sangatane.jpg
ico_adhyaksharalEkhaniyinda3.jpg
kvrblog.jpg

ಭ್ರಷ್ಟಾಚಾರ ತಡೆಗಟ್ಟಲು ರಾಜ್ಯ ಸರಕಾರ ವಿಫಲ - ಕರವೇ ಪ್ರತಿಭಟನೆ

ಕ.ರ.ವೇ ಹೋರಾಟಗಳು

ಕರ್ನಾಟಕದ ಆಡಳಿತದಲ್ಲಿ ಭ್ರಷ್ಟಾಚಾರವನ್ನು ತಡೆಗಟ್ಟಲು ಇರುವ ಲೋಕಾಯುಕ್ತ ಸಂಸ್ಥೆಗೆ ಸರಿಯಾದ ಅಧಿಕಾರವನ್ನು ನೀಡದೇ, ಭ್ರಷ್ಟಾಚಾರವನ್ನು ತಡೆಗಟ್ಟಲು ವಿಫಲವಾಗಿರುವ ರಾಜ್ಯ ಸರಕಾರದ ನಡೆಯನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು 24/6/2010 ರಂದು ಪ್ರತಿಭಟನೆ ನಡೆಸಿದರು.

 ಇದರ ಪತ್ರಿಕಾ ವರದಿಯನ್ನು ನೋಡಿ-

http://karave.blogspot.com/2010/06/lokaayukta-samsthege-adikara.html

 

ಕ.ರ.ವೇ ಹೋರಾಟಗಳು - ವಿಭಾಗದ ಇತರ ಅಂಕಣಗಳು

ನಿಮ್ಮ ಸ್ನೇಹಿತನಿಗೆ ಈ ಅಂಕಣ ಕಳಿಸಿ
 
ಪ್ರಕಟಣೆಗಳಿಗೆ ನೋಂದಾಯಿಸಿಕೊಳ್ಳಿ