Karnataka Rashana Vedike
Kuvempu
Sangatane.jpg
ico_adhyaksharalEkhaniyinda3.jpg
kvrblog.jpg

ಫೇಸ್ ಬುಕ್ ನಲ್ಲಿ ಕರವೇ ಅಧ್ಯಕ್ಷರು

ಸುದ್ಧಿ ಸಮಾಚಾರ
ಕಳೆದ ೧೦ ವರ್ಷಗಳಿಂದ ಟಿ.ಎ. ನಾರಾಯಣಗೌಡರ ನಾಯಕತ್ವದಲ್ಲಿ  ಕನ್ನಡ-ಕನ್ನಡಿಗ-ಕರ್ನಾಟಕಕ್ಕೆ ಅನ್ಯಾಯವಾದ ಸಮಯದಲ್ಲೆಲ್ಲಾ ಹೋರಾಟ ನಡೆಸುತ್ತಾ  ಬಂದಿದ್ದೇವೆ. ಕರವೇ ಇಂದು ಕರ್ನಾಟಕದ ಒಂದು ಶಕ್ತಿಯಾಗಿ ಬೆಳೆಯಲು ನಾರಾಯಣಗೌಡರ ನಾಯಕತ್ವ ಪ್ರಮುಖ ಪಾತ್ರವನ್ನು ವಹಿಸಿದೆ.

ಅಂತರ್ಜಾಲದಲ್ಲಿರುವ ಕನ್ನಡಿಗರನ್ನು ತಲುಪಲು ನಾರಾಯಣಗೌಡರು ಫೇಸ್ ಬುಕ್ ನಲ್ಲಿ ತಮ್ಮ ಖಾತೆಯನ್ನು ತೆರೆದಿದ್ದು, ಇದು  ನಾಡಿನ ಪ್ರಮುಖ ವಿಷಯಗಳ ಬಗ್ಗೆ ತಮ್ಮ ನಿಲುವುಗಳನ್ನು  ನಿಮ್ಮೆಲ್ಲರೊಡನೆ  ಹಂಚಿಕೊಳ್ಳಲು ಸಹಾಯಕವಾಗಲಿದೆ.

ಟಿ.ಎ.ನಾರಾಯಣಗೌಡರ ಫೇಸ್ ಬುಕ್ ಖಾತೆ-http://www.facebook.com/profile.php?id=100001680460191
 

ಸುದ್ಧಿ ಸಮಾಚಾರ - ವಿಭಾಗದ ಇತರ ಅಂಕಣಗಳು

ನಿಮ್ಮ ಸ್ನೇಹಿತನಿಗೆ ಈ ಅಂಕಣ ಕಳಿಸಿ
 
ಪ್ರಕಟಣೆಗಳಿಗೆ ನೋಂದಾಯಿಸಿಕೊಳ್ಳಿ