ಭಾಷಾ ಅಲ್ಪಸಂಖ್ಯಾತರ ಓಟ್ ಬ್ಯಾಂಕ್ ಮೇಲೆ ಕಣ್ಣಿಟ್ಟಿರುವ ರಾಷ್ಟ್ರೀಯ ಪಕ್ಷಗಳ ರಾಜಕಾರಣಿಗಳು, ಭಾಷಾ ಅಲ್ಪಸಂಖ್ಯಾತರರ ಓಲೈಕೆಗೆ ಮುಂದಾಗಿದ್ದು, ಹಲವಾರು ರೀತಿಗಳಿಂದ ಪರಭಾಷಿಕರನ್ನು ಮುಖ್ಯವಾಹಿನಿಯಿಂದ ದೂರವಿಡಲು ಪ್ರಯತ್ನಿಸುತ್ತಿದ್ದಾರೆ. ಇದಕ್ಕೆ ಉದಾಹರಣೆಯೆಂಬಂತೆ ತಿರುವಳ್ಳವರ್ ಜಯಂತಿ ಆಚರಣೆಗೆ ಮುಂದಾಗಿದ್ದು , ಇದು ಕನ್ನಡ ಮತ್ತು ತಮಿಳು ಭಾಷೆಯ ಜನರ ನಡುವೆ ಕಂದಕವನ್ನು ಉಂಟುಮಾಡುವುದಲ್ಲದೆ. ತಮಿಳರನ್ನು ಕರ್ನಾಟಕದ ಮುಖ್ಯವಾಹಿನಿಯಿಂದ ದೂರವಿಡುವಂತೆ ಮಾಡುತ್ತದೆ. ಈ ರೀತಿಯ ಭಾಷಾ ಅಲ್ಪಸಂಖ್ಯಾತರ ಓಟ್ ಬ್ಯಾಂಕ್ ರಾಜಕಾರಣವನ್ನು ನಮ್ಮ ವೇದಿಕೆ ಖಂಡಿಸುತ್ತದೆ. ಇದರ ಪತ್ರಿಕಾ ವರದಿಯನ್ನು ಇಲ್ಲಿ ನೋಡಿ- http://karave.blogspot.com/2011/01/mata-bank-rajakaranakke-viroda.html |