ಗುಲ್ಬರ್ಗಾ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಉರ್ದು ಭಾಷೆಗೆ ಎರಡನೆ ಆಡಳಿತ ಭಾಷೆಯ ಸ್ಥಾನ ನೀಡುವ ನಿರ್ಣಯವನ್ನು ಕೈಗೊಂಡಿದ್ದಾರೆ. ಆದರೆ, ಗುಲ್ಬರ್ಗಾ ಮಹಾನಗರದ ವ್ಯಾಪ್ತಿಯಲ್ಲಿ ವಾಸಿಸುವ ಮುಸಲ್ಮಾನ ಬಂಧುಗಳು ಕನ್ನಡಿಗರೇ ಆಗಿದ್ದು, ಎಲ್ಲರ ಜೊತೆ ಬೆರೆತು ಬಾಳುತಿದ್ದಾರೆ. ಕೇವಲ ರಾಜಕೀಯ ಕಾರಣಗಳಿಗಾಗಿ ಮಾಡಿರುವ ಇಂತಹ ನಿರ್ಧಾರ ಜನರನ್ನು ದಿಕ್ಕುತಪ್ಪಿಸುವ ಕೆಲಸವಾಗಿದ್ದು, ಸರ್ಕಾರ ಇದನ್ನು ಪರಿಗಣಿಸಬಾರದು ಎಂದು ಒತ್ತಾಯಿಸಿ ನಾವು ಬೆಂಗಳೂರಿನಲ್ಲಿ ದಿನಾಂಕ ೧೭ ಡಿಸೆಂಬರ್ ೨೦೧೧ ರಂದು ಪ್ರತಿಭಟನೆ ನಡೆಸಿದೆವು. ಪ್ರತಿಭಟನೆ ವೇಳೆ ನಾವು ರಾಜ್ಯಸರ್ಕಾರಕ್ಕೆ ಸಲ್ಲಿಸಿದ ಮನವಿ ಪತ್ರ ಮತ್ತು ಪ್ರತಿಭಟನೆ ಕುರಿತ ಪತ್ರಿಕಾ ವರದಿಗಳನ್ನು ಕೆಳಗೆ ನೋಡಿ: http://karave.blogspot.com/2011/12/gulbarga-palike-urdu-aadalita-bhaasheya.html ಮನವಿ ಪತ್ರ: 
|