ಬೆಳಗಾವಿಯ ಪಾಲಿಕೆ ಚುನಾವಣೆಯಲ್ಲಿ ಜಯಗಳಿಸಿ, ನೂತನ ಮಹಾಪೌರರಾಗಿ ಆಯ್ಕೆಯಾಗಿರುವ ಕನ್ನಡತಿ ಶ್ರೀಮತಿ ಪ್ರಶಾಂತಾ ಬುಡವಿ ಹಾಗು ಉಪ ಮಹಾಪೌರರಾಗಿ ಆಯ್ಕೆಯಾಗಿರುವ ಶ್ರೀ ಯುನುಸ್ ಮೊಮಿನ ರವರಿಗೆ ಕರ್ನಾಟಕ ರಕ್ಷಣಾ ವೇದಿಕೆಯ ವತಿಯಿಂದ ಅಭಿನಂದನಾ ಸಮಾರಂಭವನ್ನು ಮಾರ್ಚ್ ೦೮ ೨೦೦೮ ರಂದು ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ಸಂಜೆ ೫ ಕ್ಕೆ ಏರ್ಪಡಿಸಲಾಗಿತ್ತು. |