ಕನ್ನಡಕ್ಕೆ ಶಾಸ್ಟ್ರೀಯ ಭಾಷೆ ಸ್ಥಾನಮಾನ ನೀಡಲು ವಿಳಂಬ ನೀತಿ ಅನುಸರಿಸುತ್ತಿರುವ ಕೇಂದ್ರ ಸರಕಾರ ಮತ್ತು ಸ್ಥಾನಮಾನ ನೀಡದಂತೆ ತಡೆಯೊಡ್ಡುತ್ತಿರುವವರ ವಿರುದ್ಧ ನಾಡಿನಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದೆ ಮತ್ತು ಈ ಪ್ರತಿಭಟನೆ ಕನ್ನಡಕ್ಕೆ ಶಾಸ್ಟ್ರೀಯ ಭಾಷೆ ಸ್ಥಾನಮಾನ ನೀಡುವವರೆಗೂ ಮುಂದುವರೆಯುತ್ತದೆ. ನಾಡಿನಾದ್ಯಂತ ನಡೆಯುತ್ತಿರುವ ಪ್ರತಿಭಟನೆಯ ಪತ್ರಿಕಾ ವರದಿಗಳನ್ನು ಕೆಳಗಿನ ಕೊಂಡಿಯಲ್ಲಿ ನೋಡಿ ಪ್ರತಿಭಟನೆಯ ಪತ್ರಿಕಾ ವರದಿ
೦೯-೦೮-೨೦೦೮ ರಂದು ಬಿಡುಗಡೆ ಮಾಡಿರುವ ಪತ್ರಿಕಾ ಹೇಳಿಕೆ-
|