Karnataka Rashana Vedike
Kuvempu
Sangatane.jpg
ico_adhyaksharalEkhaniyinda3.jpg
kvrblog.jpg

೨೦೦೯ ರ ರೈಲ್ವೇ ಬಜೆಟ್ ನಲ್ಲಿ ಕರ್ನಾಟಕಕ್ಕೆ ಆದ ಅನ್ಯಾಯದ ವಿರುದ್ಧ ಪ್ರತಿಭಟನೆ

ಕ.ರ.ವೇ ಹೋರಾಟಗಳು

೨೦೦೯ ರ ಮದ್ಯಂತರ ರೈಲ್ವೇ ಬಜೆಟ್ ನಲ್ಲಿ ಮತ್ತೆ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಕರ್ನಾಟಕವು ಆಗ್ರಹಿಸಿದ್ದ ಹಲವಾರು ಬೇಡಿಕೆಗಳ ಬಗ್ಗೆ ಬಜೆಟ್ ನಲ್ಲಿ ಪ್ರಸ್ತಾಪವೇ ಆಗಿಲ್ಲ, ಈ ಅನ್ಯಾಯದ ವಿರುದ್ಧ  ನಮ್ಮ ಕಾರ್ಯಕರ್ತರು ರಾಜ್ಯಾದ್ಯಂತ ಪ್ರತಿಭಟನೆಯನ್ನು  ನಡೆಸಿದರು.

ಪ್ರತಿಭಟನೆಯ ಪತ್ರಿಕಾ ವರದಿಯನ್ನು ಈ ಕೊಂಡಿಯಲ್ಲಿ ನೋಡಿ

 

 ರೈಲ್ವೇಯ ಉದ್ಯೋಗದಲ್ಲಿ ಕನ್ನಡಿಗರಿಗೆ ಅನ್ಯಾಯವಾದ ಸಮಯದಲ್ಲಿ ಕರವೇ ಕೈಗೊಂಡ ಹೋರಾಟಗಳು

 

ಕ.ರ.ವೇ ಹೋರಾಟಗಳು - ವಿಭಾಗದ ಇತರ ಅಂಕಣಗಳು

ನಿಮ್ಮ ಸ್ನೇಹಿತನಿಗೆ ಈ ಅಂಕಣ ಕಳಿಸಿ
 
ಪ್ರಕಟಣೆಗಳಿಗೆ ನೋಂದಾಯಿಸಿಕೊಳ್ಳಿ