Tags: "ಉದ್ಯೋಗ / Employment"
ಕನ್ನಡಿಗರಿಗೆ ಕಡ್ಡಾಯ ಉದ್ಯೋಗ ಮೀಸಲಾತಿಗೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಬೃಹತ್ ಪ್ರತಿಭಟನೆ. ಬೆಂಗಳೂರಿನ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಿಂದ ವಿಧಾನಸೌಧದ ವರೆಗೆ ಬೃಹತ್ ಪ್ರತಿಭಟನಾ ಜಾಥಾ ದಿನಾಂಕ: ಡಿಸೆಂಬರ್ 23, ಶನಿವಾರ ಬೆಳಿಗ್ಗೆ 10 ಘಂಟೆಗೆ -———————————–
ಮುಂದೆ ಓದಿ...ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದಲ್ಲಿ ಸ್ಥಳೀಯರ ಉದ್ಯೋಗಕ್ಕಾಗಿ ಕರವೇ ಪ್ರತಿಭಟನೆ
ಮುಂದೆ ಓದಿ...ಕರ್ನಾಟಕ ರಕ್ಷಣಾ ವೇದಿಕೆಯ ಐಟಿ ಘಟಕ ನಡೆಸಿದ 4 ನೇ ಉದ್ಯೋಗ ಮಾರ್ಗದರ್ಶನ ಶಿಬಿರದ ವರದಿ ಇಂದಿನ ಕನ್ನಡಪ್ರಭದಲ್ಲಿ ಪ್ರಕಟವಾಗಿದೆ
ಮುಂದೆ ಓದಿ...ವೈಟಿಪಿಎಸ್ ವಿದ್ಯುತ್ ಸ್ಥಾವರದ ನಿರ್ಮಾಣಕ್ಕಾಗಿ ತಮ್ಮ ಜಮೀನುಗಳನ್ನು ಬಿಟ್ಟುಕೊಟ್ಟ ರೈತರ ಕುಟುಂಬಗಳಿಗೆ ಸರ್ಕಾರ ಶಾಸ್ವತ ಪರಿಹಾರವನ್ನು ನೀಡಿ ಉದ್ಯೋಗಾವಕಾಶಗಳನ್ನು ಕಲ್ಪಿಸಿಕೊಡಬೇಕೆಂದು ರಾಯಚೂರು ಜಿಲ್ಲೆಯ ನಮ್ಮ ಕಾರ್ಯಕರ್ತರು ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ನಡೆಸಿದ ಪ್ರತಿಭಟನೆಯ ಪತ್ರಿಕಾ ವರದಿಗಳು ಇಲ್ಲಿವೆ
ಮುಂದೆ ಓದಿ...ಹೊಸ ವಿಮಾನ ನಿಲ್ದಾಣದಲ್ಲಿ ಕನ್ನಡಿರಿಗೆ ಉದ್ಯೋಗ ನೀಡಲು ಆಗ್ರಹ
ಮುಂದೆ ಓದಿ...ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಕನ್ನಡಿಗರಿಗೆ ಕಡ್ಡಾಯ ಉದ್ಯೋಗ ನೀಡಬೇಕು, ಎಲ್ಲಾ ಹಂತಗಳಲ್ಲಿಯೂ ಕನ್ನಡವನ್ನು ಬಳಸಬೇಕು ಮತ್ತು ಅನಗತ್ಯವಾದ ಹಿಂದಿ ಬಳಕೆಯನ್ನು ನಿಲ್ಲಿಸಬೇಕೆಂದು ಒತ್ತಾಯಿಸಿ ಬೆಂಗಳೂರಿನಲ್ಲಿರುವ ಬಿ.ಎಂ.ಅರ್.ಸಿ.ಎಲ್ ಮುಖ್ಯ ಕಛೇರಿಯ ಮುಂದೆ ನಾವು ಡಿಸೆಂಬರ್ ೨, ೨೦೧೧ ರಂದು ಪ್ರತಿಭಟನೆ ನಡೆಸಿದ್ದೆವು. ಕನ್ನಡಿಗರ ಪರವಾಗಿ ನಾವು ಮಾಡಿದ್ದ ಈ ಹಕ್ಕೊತ್ತಾಯ ಪರಿಣಾಮ ಬೀರಿದ್ದು, ಪ್ರತಿಭಟನೆ ವೇಳೆ ನಾವು ...
ಮುಂದೆ ಓದಿ...ಹೆಚ್.ಎ.ಎಲ್. ನಲ್ಲಿ ಕನ್ನಡಿಗರಿಗೆ ಉದ್ಯೋಗ ಮತ್ತು ಗದಗ ಜಿಲ್ಲೆಯ ರೈತರ ಭೂ-ಕಬಳಿಕೆ ನಿಲ್ಲಿಸಬೇಕೆಂದು ಒತ್ತಾಯಿಸಿ ಕರವೇಯಿಂದ ಕಾಲ್ನಡಿಗೆ ಜಾಥಾ ಕಳೆದ ವಾರ ಹೆಚ್.ಎ.ಎಲ್. ಬೆಂಗಳೂರಿನ ಘಟಕದಲ್ಲಿನ ಹೊಸ ಹುದ್ದೆಗಳಿಗೆ ಕನ್ನಡಿಗರನ್ನೇ ನೇಮಿಸಿಕೊಳ್ಳಬೇಕೆಂದು ಹೆಚ್.ಎ.ಎಲ್. ಪ್ರಧಾನ ಕಚೇರಿ ಎದುರು ನಡೆಸಿದ ಪ್ರತಿಭಟನೆಯನ್ನು ಇಂದೂ ಕೂಡ ಮುಂದುವರಿಸಲಾಯಿತು. ಆದರೆ ಈ ಬಾರಿ ನಮ್ಮ ಬೇಡಿಕೆಗಳನ್ನು ರಾಜ್ಯಪಾಲರಿಗೆ ಮನವಿಯಾಗಿ ಸಲ್ಲಿಸುವ ...
ಮುಂದೆ ಓದಿ...